Webdunia - Bharat's app for daily news and videos

Install App

ಮುಗಿದ SSLC ಪರೀಕ್ಷೆ : ಶಿಕ್ಷಣ ಸಚಿವರು ಹೇಳಿದ್ದೇನು?

Webdunia
ಶುಕ್ರವಾರ, 3 ಜುಲೈ 2020 (19:27 IST)
ರಾಜ್ಯದಲ್ಲಿ ಮುಂದೂಡಿಕೆಯಾಗಿದ್ದ ಎಸ್ ಎಸ್ ಎಲ್ ಪರೀಕ್ಷೆ ನಡೆದು ಕೊನೆಗೂ ಪೂರ್ಣಗೊಂಡಿದೆ.

ಹೆಚ್ಚುತ್ತಿರುವ ಕೊರೊನಾ ವೈರಸ್ ಕೇಸ್ ಗಳ ಭೀತಿ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಅಲ್ಲಲ್ಲಿ ಸಣ್ಣಪುಟ್ಟ ಗೊಂದಲಗಳ ನಡುವೆ ಮಾಡಿ ಮುಗಿಸಲಾಗಿದೆ.

ಈ ನಡುವೆ ಪರೀಕ್ಷೆ ನಡೆಯಲು ಕಾರಣವಾಗಿರುವ ಶಿಕ್ಷಕರಿಗೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲಾ ಶಿಕ್ಷಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಎಂದು ಟ್ವೀಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments