Webdunia - Bharat's app for daily news and videos

Install App

ಕಂಪ್ಲಿ ಸೇತುವೆ ಜಲಾವೃತ

Webdunia
ಬುಧವಾರ, 10 ಆಗಸ್ಟ್ 2022 (20:55 IST)
ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ  ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಡ್ಯಾಂನಿಂದ ನದಿಗೆ 1,74,797 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕಂಪ್ಲಿ ಸೇತುವೆ ಜಲಾವೃತವಾಗಿದೆ. ಗಂಟೆಯಿಂದ ಗಂಟೆಗೆ ನದಿ ಪಾತ್ರಕ್ಕೆ ಹೊರಹರಿವು ಹೆಚ್ಚಳವಾಗುತ್ತಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. 25 ಗೇಟಗಳ ಮೂಲಕ ನದಿಗೆ ನೀರು ಬಿಡಲಾಗಿದೆ. 2 ಲಕ್ಷ ಕ್ಯೂಸೆಕ್​ವರೆಗೂ ನದಿಗೆ ನೀರು ಹರಿಸುವ ಕುರಿತು ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. ಇನ್ನು ಕೃಷ್ಣ ನದಿ ಪಾತ್ರದಲ್ಲಿರುವ ಜಲಾಶಯಗಳು ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments