Webdunia - Bharat's app for daily news and videos

Install App

ಕಂಪ್ಲಿ ಸೇತುವೆ ಜಲಾವೃತ

Webdunia
ಬುಧವಾರ, 10 ಆಗಸ್ಟ್ 2022 (20:55 IST)
ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಯಾಣ ಕರ್ನಾಟಕದ ಜೀವನಾಡಿಯಾಗಿರುವ ತುಂಗಭದ್ರಾ  ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಡ್ಯಾಂನಿಂದ ನದಿಗೆ 1,74,797 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕಂಪ್ಲಿ ಸೇತುವೆ ಜಲಾವೃತವಾಗಿದೆ. ಗಂಟೆಯಿಂದ ಗಂಟೆಗೆ ನದಿ ಪಾತ್ರಕ್ಕೆ ಹೊರಹರಿವು ಹೆಚ್ಚಳವಾಗುತ್ತಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. 25 ಗೇಟಗಳ ಮೂಲಕ ನದಿಗೆ ನೀರು ಬಿಡಲಾಗಿದೆ. 2 ಲಕ್ಷ ಕ್ಯೂಸೆಕ್​ವರೆಗೂ ನದಿಗೆ ನೀರು ಹರಿಸುವ ಕುರಿತು ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ. ಇನ್ನು ಕೃಷ್ಣ ನದಿ ಪಾತ್ರದಲ್ಲಿರುವ ಜಲಾಶಯಗಳು ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಧರ್ಮಸ್ಥಳದ ಬಗ್ಗೆ ಸದನದಲ್ಲೂ ಪ್ರಸ್ತಾಪ ಮಾಡ್ತೀವಿ ಎಂದ ಸಿಟಿ ರವಿ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments