Webdunia - Bharat's app for daily news and videos

Install App

ಮತ್ತೆ ಮುಳುಗಿದ ಕಂಪ್ಲಿ ಸೇತುವೆ..!

Webdunia
ಸೋಮವಾರ, 8 ಆಗಸ್ಟ್ 2022 (16:21 IST)
ಧಾರಾಕಾರ ಮಳೆಯಾಗುತ್ತಿದೆ. ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರ ಬಿಡಲಾಗಿದೆ. ಇದರಿಂದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರೋ ಕಂಪ್ಲಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದು ಗಂಗಾವತಿ ಮತ್ತು ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಸೇತುವೆಯಾಗಿದ್ದು, ಗಂಗಾವತಿ ಮತ್ತು ಕಂಪ್ಲಿ ನಡುವಿನ ಸಂಪರ್ಕ ಕಡಿತಗೊಂಡಿದೆ. ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹೊರ ಬಿಡಲಾದ ಹಿನ್ನೆಲೆ ಕಂಪ್ಲಿ ಸೇತುವೆ ಮೇಲೆ ನೀರು ಪ್ರವಾಹದ ರೀತಿ ಹರಿಯುತ್ತಿದೆ. ಒಂದೇ ತಿಂಗಳಲ್ಲಿ ಮೂರನೇ ಬಾರಿ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯಪ್ರದೇಶ: ವಿಷಕಾರಿ ಮಧ್ಯ ಸೇವಿಸಿ 9 ಮದ್ಯ ಮಂದಿ ಸಾವು

ಪರಂದೂರು ಯೋಜನೆ ರದ್ದು ಬೆನ್ನಲ್ಲೇ ವಿಜಯ್ ತಮಿಳು ಸರ್ಕಾರ 2 ಸ್ಥಳಗಳ ಅಂತಿಮ

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಆಪ್ತ, ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು ಇನ್ನಿಲ್ಲ

Miss World 2026: ಡೊಮಿನಿಕನ್ ರಿಪಬ್ಲಿಕ್‌ನ ಕೃಷ್ಣಸುಂದರಿ ಜೊಹೆರಿ ಮೊಲಾಗೆ ವಿಶ್ವಸುಂದರಿ ಕಿರೀಟ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಮುಂದಿನ ಸುದ್ದಿ
Show comments