Webdunia - Bharat's app for daily news and videos

Install App

ಸರಕಾರ ದುಡ್ಡಲ್ಲೇ ಕಾಂಗ್ರೆಸ್ ಭವನದ ಪಾರ್ಕಿಂಗ್ ಗೆ ಕಾಂಕ್ರೀಟ್!

Webdunia
ಭಾನುವಾರ, 23 ಡಿಸೆಂಬರ್ 2018 (15:43 IST)
ಚಿತ್ರದುರ್ಗದ ಕಾಂಗ್ರಸ್ ಕಛೇರಿ ಮುಂದಿನ ಪಾರ್ಕಿಂಗ್ ಜಾಗಕ್ಕೆ ನಗರಸಭೆ ಕಾಮಗಾರಿಯ ಕಾಂಕ್ರೀಟ್ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಚಿತ್ರದುರ್ಗ ನಗರದಲ್ಲಿ ಕೆಲವು ದಿನಗಳಿಂದ ನಗರೋತ್ಥಾನದ ಹಣದಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿಗೆ ಬಳಸಲಾಗಿರುವ ಕಾಂಕ್ರೀಟನ್ನು ಕಾಂಗ್ರಸ್ ಕಛೇರಿ ಮುಂದಿನ ಸುಮಾರು ಇಪ್ಪತ್ತು ಅಡಿಜಾಗಕ್ಕೆ ಬಳಸಲಾಗಿದೆ.

ಅರ್ಧಂಬರ್ಧ ಕೆಲಸಕ್ಕೆ ಕಳಪೆ ಕಾಮಗಾರಿಗೆ ಹೆಸರುವಾಸಿಯಾಗಿರೋ ನಗರಸಭೆ ರಸ್ತೆ ಕಾಮಗಾರಿಗಳು, ಕಾಂಗ್ರೆಸ್ ಕಛೇರಿ ಕೆಲಸ ಮಾಡಲು ಮುಂದಾಗಿರೋದು ಅಚ್ಚರಿ ಮೂಡಿಸಿದೆ.

ಸುಮಾರು 140 ವರ್ಷ ಇತಿಹಾಸದ  ಕಾಂಗ್ರೆಸ್ ಪಕ್ಷಕ್ಕೆ ನಗರೋತ್ತಾನದ ಕಾಮಗಾರಿ ಬಳಕೆ ಮಾಡಿರೋದು ಪಕ್ಷದ ದಿವಾಳಿತನವೋ ಅಥವಾ  ನಗರಸಭೆಯ ಕೆಲಸಗಾರರ ಮೇಲೆ ದೌರ್ಜನ್ಯದಿಂದ ಮಾಡಿಸಿಕೊಳ್ಳಲಾಗಿದೆಯೋ ಅನ್ನೋದು ಜನರನ್ನು ಕಾಡುತ್ತಿರುವ ಯಕ್ಷ ಪ್ರಶ್ನೆಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments