Webdunia - Bharat's app for daily news and videos

Install App

ಅಲ್​ ಖೈದಾ ಮುಖ್ಯಸ್ಥನ ಮೆಚ್ಚುಗೆಗೆ ಖಂಡನೆ

Webdunia
ಗುರುವಾರ, 7 ಏಪ್ರಿಲ್ 2022 (17:46 IST)
ಮಂಡ್ಯ ಯುವತಿ ಮುಸ್ಕಾನ್​ ಕುರಿತ ಅಲ್ ಖೈದಾ ಮುಖ್ಯಸ್ಥ ಅಮನ್-ಅಲ್-ಜವಾಹಿರಿ ಹೇಳಿಕೆಯನ್ನ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಖಂಡಿಸಿದ್ದಾರೆ. ಉಗ್ರಗಾಮಿ ಇರುವುದು ದೇಶದ ದ್ರೋಹ ಮಾಡುವುದಕ್ಕೆ, ದೇಶ ವಿರೋಧಿ ಕೆಲಸ ಮಾಡುವುದು ಉಗ್ರಗಾಮಿ ಕೆಲಸ. ಇವರನ್ನು ಸದೆಬಡಿಯಲು ಸರ್ಕಾರ ಸಿದ್ದವಾಗಿದೆ, ಇದರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅಥಣಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments