ಸೈನಿಕನ ಮೇಲಿನ ಹಲ್ಲೆಗೆ ಖಂಡನೆ

Webdunia
ಬುಧವಾರ, 27 ಫೆಬ್ರವರಿ 2019 (17:25 IST)
ಕ್ಷುಲ್ಲಕ ಕಾರಣಕ್ಕಾಗಿ ನಿವೃತ್ತ CRPF ಯೋಧನ ಮೇಲೆ ನಡೆದ ಹಲ್ಲೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಮಾಜಿ ಸೈನಿಕನ ಮೇಲೆ ಹಲ್ಲೆಯನ್ನು ಖಂಡಿಸಿ ಹಾವೇರಿಯಲ್ಲಿ ಇಂದು ಮಾಜಿ ಸೈನಿಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕ್ಷುಲ್ಲಕ ಕಾರಣಕ್ಕಾಗಿ ನಿವೃತ್ತ CRPF ಯೋಧ ಪರಮೇಶ್ವರಪ್ಪ ಬಾರಂಗಿ ಮೇಲೆ ಅನ್ಯ ಕೋಮಿನ ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಅದರಲ್ಲಿ ಒಬ್ಬ ಪರಾರಿಯಾಗಿದ್ದ.

ಅವನನ್ನು ಕೂಡಲೇ ಬಂಧಿಸಬೇಕೆಂದು ನಗರದ ಹುಕ್ಕೇರಿ ಮಠದಿಂದ ಸಿದ್ದಪ್ಪ ಸರ್ಕಲ್ ವರೆಗೂ ಮೆರವಣಿಗೆ ಮೂಲಕ ಆಗ್ರಹ ಮಾಡಲಾಯಿತು. ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಹಾವೇರಿ ಜಿಲ್ಲಾ‌ ಮಾಜಿ ಸೈನಿಕರು, ವಿವಿಧ ಹಿಂದೂ ಪರ ಸಂಘಟನೆಗಳು ಭಾಗವಹಿಸಿದ್ದವು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments