Webdunia - Bharat's app for daily news and videos

Install App

ಅಂಬೇಡ್ಕರ್ ಅನುಯಾಯಿ ಬಂಧನಕ್ಕೆ ಖಂಡನೆ

Webdunia
ಭಾನುವಾರ, 3 ಫೆಬ್ರವರಿ 2019 (20:22 IST)
ಅಂಬೇಡ್ಕರ್ ಅನುಯಾಯಿ ಹಾಗು ಹೋರಾಟಗಾರ ಆನಂದ್ ತೇಲ್ತುಂಬ್ಡೆಯನ್ನು ಬಂಧಿಸಿರುವ ಕ್ರಮ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ಅನುಯಾಯಿ ಹಾಗು ಹೋರಾಟಗಾರರದ ಆನಂದ್ ತೇಲ್ತುಂಬ್ಡೆಯನ್ನು ಪುಣೆ ಪೋಲಿಸರು ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಲಿತ ಸಂಘಟನೆಗಳು ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆ ನಡೆಸಿದರು. ಆನೇಕಲ್ ಪಟ್ಟಣದ ಅಂಬೇಡ್ಕರ್ ಪ್ರತಿಮೆಯ ಮುಂದೆ ದಲಿತ ಸಂಘಟನೆಯವರು ಕಪ್ಪು ಪಟ್ಟಿ ಧರಿಸುವ ಮೂಲಕ ಧರಣಿ ನಡೆಸಿದರು.

ಕೇಂದ್ರ ಸರ್ಕಾರ ಹಾಗೂ ಆರ್ ಎಸ್ ಎಸ್ ನವರು ದಲಿತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಧಿಕ್ಕಾರ ಕೂಗಿದರು.  ಕೇಂದ್ರ ಸರ್ಕಾರ, ಆರ್ ಎಸ್ ಎಸ್ ನವರು ಶಡ್ಯಂತ್ರ ರೂಪಿಸುವ ಮೂಲಕ ಪುಣೆ ಪೋಲಿಸರು ಆನಂದ್ ಅವರನ್ನು ಬಂಧಿಸಿದ್ದಾರೆ ಎಂದು ದೂರಿದ್ದು, ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments