Publish Date: Thu, 09 Nov 2023 (17:46 IST)
Updated Date: Thu, 09 Nov 2023 (16:56 IST)
ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ಮೇಲೆ ಜಾಮೀನು ನೀಡಿದ್ದು ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ.
ಇನ್ನು ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿ 2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯ ಮೇಲೆ ಮುರುಘಾಶ್ರೀ ಗೆ ಜಾಮೀನು ನೀಡಲಾಗಿದೆ.