Webdunia - Bharat's app for daily news and videos

Install App

ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

Webdunia
ಗುರುವಾರ, 9 ನವೆಂಬರ್ 2023 (17:46 IST)
ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ಮೇಲೆ ಜಾಮೀನು ನೀಡಿದ್ದು ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ.

ಇನ್ನು ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿ 2 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯ ಮೇಲೆ ಮುರುಘಾಶ್ರೀ ಗೆ  ಜಾಮೀನು ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments