ಅನಂತದಲ್ಲಿ ಲೀನವಾದ ನಾಯಕನಿಗೆ ಬಿಸಿಲೂರಲ್ಲಿ ಶ್ರದ್ಧಾಂಜಲಿ

Webdunia
ಸೋಮವಾರ, 12 ನವೆಂಬರ್ 2018 (14:50 IST)
ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನೆಲೆ ಕಲಬುರಗಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿಯನ್ನು ಕಲಬುರಗಿ ದಕ್ಷಿಣ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ನೇತೃತ್ವದಲ್ಲಿ ಸಲ್ಲಿಸಲಾಯಿತು.

ಅನಂತಕುಮಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಕೆ ಮಾಡಲಾಯಿತು.  ಅನಂತಕುಮಾರ್ 6 ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಸಚಿವರಾಗಿ ಸೇವೆ ಸಲ್ಲಿಸಿದವರು. ಅನಂತಕುಮಾರ್ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದಂತಹ ನಷ್ಟವಾಗಿದೆ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಹೇಳಿದರು.

ವೈಯಕ್ತಿಕವಾಗಿ ಕಲಬುರಗಿ ಜಿಲ್ಲೆಯ ಮೇಲೆ ಹೆಚ್ಚಿನ ಪ್ರೀತಿ ಇಟ್ಟುಕೊಂಡಿದ್ದರು. ರಾಜಕೀಯವಾಗಿ, ಕಲಬುರಗಿ ಅಭಿವೃದ್ಧಿಗೆ ಎಂದೆಂದಿಗೂ ಸಹಕಾರ ನೀಡಿದಂತವರು. ಅನಂತಕುಮಾರ್ ನಮ್ಮ ಮಧ್ಯದಲ್ಲಿ ಇಲ್ಲವೆಂಬುದು ನಂಬಲಿಕ್ಕೆ ಆಗುತ್ತಿಲ್ಲ. ವೈಯಕ್ತಿಕವಾಗಿ ನನ್ನ ತಂದೆ ಹಾಗೂ ನನ್ನನ್ನು ರಾಜಕೀಯವಾಗಿ ಬೆಳೆಸಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವಂತ ಶಕ್ತಿ ಕುಟುಂಬಕ್ಕೆ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments