Webdunia - Bharat's app for daily news and videos

Install App

ಲೀಲಾವತಿ ನಿಧನ, ಸಿಎಂ ಸಿದ್ದು, BSY,HDK,ಸುಮಲತಾ ಸಂತಾಪ!

Webdunia
ಶನಿವಾರ, 9 ಡಿಸೆಂಬರ್ 2023 (15:00 IST)
ಕನ್ನಡ ಚಿತ್ರರಂಗ ಖ್ಯಾತ ಹಿರಿಯ ನಟಿ ಅಬಿಜಾತ ಕಲಾವಿಧೆ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.ಇನ್ನು ಇವರ ಸಾವಿನ ಸುದ್ದಿಯನ್ನ ಕೇಳುತ್ತಿದ್ದಂತೆ ರಾಜಕೀಯ ನಾಯಕರು,ಚಿತ್ರ ಕಾಲಾವಿಧರು,ಅನೇಕ ಗಣ್ಯರು ಹಾಗೂ ಸಾಕಷ್ಟು ಕಾಲಾಭಿಮಾನಿಗಳು ಲೀಲಾವತಿಯವರ ಅಂತಿಮ ದರ್ಶನವನ್ನು ಪಡೆದು ಕೊಂಡ್ರು. ಇನ್ನು ಇದೇ ಸಮಯದಲ್ಲಿ  ಲೀಲಾವತಿಯವರು ಇನ್ನಿಲ್ಲ  ಎಂಬ ನಿರವಮೌನ ಎಲ್ಲರಲ್ಲಿ ಮನೆ ಮಾಡಿತ್ತು.

ಇನ್ನು ನಟಿ ಲೀಲಾವತಿ ಅವರ ಸಾವಿಗೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂಗಳಾದ ಬಿಎಸ್‌ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್‌, ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ವ್ಯಕ್ತಪಡಿಸಿ ತಮ್ಮ ಖಾತೆಯಲ್ಲಿ ಸಂತಾಪದ ಟ್ವೀಟ್‌ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments