Webdunia - Bharat's app for daily news and videos

Install App

ಲೀಲಾವತಿ ನಿಧನ, ಸಿಎಂ ಸಿದ್ದು, BSY,HDK,ಸುಮಲತಾ ಸಂತಾಪ!

Webdunia
ಶನಿವಾರ, 9 ಡಿಸೆಂಬರ್ 2023 (15:00 IST)
ಕನ್ನಡ ಚಿತ್ರರಂಗ ಖ್ಯಾತ ಹಿರಿಯ ನಟಿ ಅಬಿಜಾತ ಕಲಾವಿಧೆ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.ಇನ್ನು ಇವರ ಸಾವಿನ ಸುದ್ದಿಯನ್ನ ಕೇಳುತ್ತಿದ್ದಂತೆ ರಾಜಕೀಯ ನಾಯಕರು,ಚಿತ್ರ ಕಾಲಾವಿಧರು,ಅನೇಕ ಗಣ್ಯರು ಹಾಗೂ ಸಾಕಷ್ಟು ಕಾಲಾಭಿಮಾನಿಗಳು ಲೀಲಾವತಿಯವರ ಅಂತಿಮ ದರ್ಶನವನ್ನು ಪಡೆದು ಕೊಂಡ್ರು. ಇನ್ನು ಇದೇ ಸಮಯದಲ್ಲಿ  ಲೀಲಾವತಿಯವರು ಇನ್ನಿಲ್ಲ  ಎಂಬ ನಿರವಮೌನ ಎಲ್ಲರಲ್ಲಿ ಮನೆ ಮಾಡಿತ್ತು.

ಇನ್ನು ನಟಿ ಲೀಲಾವತಿ ಅವರ ಸಾವಿಗೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂಗಳಾದ ಬಿಎಸ್‌ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್‌, ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ವ್ಯಕ್ತಪಡಿಸಿ ತಮ್ಮ ಖಾತೆಯಲ್ಲಿ ಸಂತಾಪದ ಟ್ವೀಟ್‌ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments