Webdunia - Bharat's app for daily news and videos

Install App

ಸಿದ್ದಾರ್ಥ ಅಳಿಯನಲ್ಲ ಮಗ ಅಂತ ಸಿದ್ದರಾಮಯ್ಯ ಹೇಳಿದ್ಯಾಕೆ?

Webdunia
ಬುಧವಾರ, 31 ಜುಲೈ 2019 (12:20 IST)
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಳಿಯ ಸಿದ್ದಾರ್ಥ ಹೆಗಡೆ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಒಳ್ಳೆಯ ಉದ್ಯಮಿಯಾಗಿದ್ದರು. ಎಸ್.ಎಂ ಕೃಷ್ಣ ಅವರ ಅಳಿಯನಾಗಿರದೇ ಮಗನೇ ಆಗಿದ್ದರು. ಅವರ ಅಗಲಿಕೆ ನೋವು ತಂದಿದೆ ಎಂದ್ರು.

ವಿ.ಜಿ.ಸಿದ್ದಾರ್ಥ್ ಸಾವು ಅನಿರೀಕ್ಷಿತವಾಗಿದ್ದು, ಇದರಿಂದ ಆಘಾತವಾಗಿದೆ ಎಂದಿದ್ದಾರೆ.  ಅವರ ಕುಟುಂಬಕ್ಕೆ ಸಿದ್ದಾರ್ಥ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.

ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ದಾರ್ಥ ಮೀನುಗಾರರಿಗೆ ಶವವಾಗಿ ಪತ್ತೆಯಾಗಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments