Select Your Language

Notifications

webdunia
webdunia
webdunia
webdunia

ಆಧಾರ್‌ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್​​​ಗೆ ಥಳಿತ

ಆಧಾರ್‌ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್​​​ಗೆ ಥಳಿತ
ಯಾದಗಿರಿ , ಮಂಗಳವಾರ, 26 ಸೆಪ್ಟಂಬರ್ 2023 (13:20 IST)
ಶಕ್ತಿ ಯೋಜನೆ ಅಡಿಯಲ್ಲಿ ಟಿಕೆಟ್‌ ನೀಡಲು ಆಧಾರ್‌ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್​​​ಗೆ ಥಳಿಸಿರುವ ಘಟನೆ ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.. ಬಸ್​​​​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಆಧಾರ್ ಕಾರ್ಡ್ ತೋರಿಸಿ ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಮಾಡಲಾಗಿದೆ.. ಹಲ್ಲೆಗೊಳಗಾದ ಕಂಡಕ್ಟರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರಕರಣ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಡಾನೆಗಳ ಹಿಂಡು ಪ್ರತ್ಯಕ್ಷ: ಗ್ರಾಮಸ್ಥರ ಆತಂಕ