Webdunia - Bharat's app for daily news and videos

Install App

ಚಿಲ್ಲರೆ ನೀಡದ ಕಂಡಕ್ಟರ್ : ನ್ಯಾಯಾಲಯದ ಮೆಟ್ಟಿಲೇರಿದ ಪ್ರಯಾಣಿಕ

Webdunia
ಬುಧವಾರ, 22 ಫೆಬ್ರವರಿ 2023 (10:22 IST)
ಬೆಂಗಳೂರು : ಲಕ್ಷಾಂತರ ರೂಪಾಯಿ, ಕೋಟ್ಯಂತರ ರೂಪಾಯಿ ಮೋಸ ಮಾಡಿದವರ ವಿರುದ್ಧ ನ್ಯಾಯಲಯದ ಮೆಟ್ಟಿಲು ಏರಿ ನ್ಯಾಯಲಯಗಳು ನೀಡಿದ್ದ ತೀರ್ಪನ್ನು ನೋಡಿದ್ವಿ.

ಆದರೆ ಇಲ್ಲೊಬ್ಬ ಪ್ರಯಾಣಿಕ 1 ರೂ. ಚಿಲ್ಲರೆ ಹಣ ಕೊಡಲಿಲ್ಲ ಎಂದು ಬಿಎಂಟಿಸಿ ವಿರುದ್ಧ ಗ್ರಾಹಕರ ನ್ಯಾಯಲಯದ ಮೆಟ್ಟಿಲೇರುವ ಮೂಲಕ ಇಲಾಖೆ ಮತ್ತು ಸಿಬ್ಬಂದಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ.

2019ರ ಸೆ. 11ರಂದು ವಕೀಲ ರಮೇಶ್ ನಾಯಕ್ ಎಂಬುವವರು ಬಿಎಂಟಿಸಿ ವೋಲ್ವೋ ಬಸ್ಸಿನಲ್ಲಿ ಶಾಂತಿನಗರದಿಂದ ಮೆಜೆಸ್ಟಿಕ್ಗೆ ತೆರಳುತ್ತಿದ್ದರು. ಬಸ್ನಲ್ಲಿದ್ದಂತಹ ಲೇಡಿ ಕಂಡಕ್ಟರ್ 29 ರೂ.ಗಳ ಟಿಕೆಟ್ ನೀಡಿದ್ದಾರೆ. ಈ ವೇಳೆ ಪ್ರಯಾಣಿಕ 30 ರೂ. ನೀಡಿದ್ದರು. ಕೆಳಗೆ ಇಳಿಯುವ ಸಂದರ್ಭದಲ್ಲಿ 1 ರೂ. ಚಿಲ್ಲರೆ ಕೇಳಿದಾಗ ಕಂಡಕ್ಟರ್ ಚಿಲ್ಲರೆ ಇಲ್ಲ ಎಂದು ಹೇಳಿ ಉಳಿದ ಒಂದು ರೂ. ಹಣವನ್ನು ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments