Webdunia - Bharat's app for daily news and videos

Install App

ಸಿಡಿಲಿನ ಜೊತೆ ಸೆಣಸಾಟ! ಆ ರೈತ ಬದುಕಿ ಬಂದದ್ದಾದ್ರು ಹೇಗೆ?

Webdunia
ಭಾನುವಾರ, 24 ಅಕ್ಟೋಬರ್ 2021 (09:05 IST)
ವಿಜಯನಗರ : ಜಮೀನು ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದಂತ ರೈತನೊಬ್ಬ, ಸಂಜೆ ಮನೆಗೆ ವಾಪಾಸ್ ಆಗುತ್ತಿದ್ದಂತಹ ಸಂದರ್ಭದಲ್ಲಿ ಮಳೆಯ ಜೊತೆಗೆ ಸಿಡಿಲು ಬಂದೆರಗಿದ್ರೂ… ಕೂದಲೆಳೆಯ ಅಂತರದಲ್ಲಿ ಪಾರಾಗಿ ಬದುಕಿ ಬಂದಿದ್ದಾರೆ.
ಈ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಗರಗ ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮರಿಯಮ್ಮನಹಳ್ಳಿ ಹತ್ತಿರದ ಗರಗ ಗ್ರಾಮದ ರೈತ ಮೇದಾರ ನಿಂಗಪ್ಪ ಎಂಬುವರು ಜಮೀನಿನ ಕೆಲಸಕ್ಕೆ ಹೊಲಕ್ಕೆ ತೆರಳಿದ್ದರು. ಸಂಜೆ ಮನೆಗೆ ಹಿಂದಿರುಗುವ ಸಂದರ್ಭದಲ್ಲಿಯೇ ಜೋರು ಮಳೆ ಆರಂಭಗೊಂಡಿದೆ. ಇದರ ನಡುವೆಯೂ ಮನೆಗೆ ಜೋರಾಗಿ ಧಾವಿಸಿದ್ದಾರೆ.
ಮನೆಗೆ ಬರುವ ಮಾರ್ಗಮಧ್ಯೆಯೇ ಮಳೆಯ ಜೊತೆಗೆ ಬಂದಂತ ಸಿಡಿಲು ಹೊಡೆದಿದೆ. ಈ ಸಿಡಿಲಿನಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿತದಿಂದಾಗಿ ತಲೆಯಲ್ಲಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಇದನ್ನು ಪರಿಶೀಲಿಸಿದಂತ ವೈದ್ಯರು ಹೊಲಿಗೆ ಹಾಕಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಅವರು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments