Webdunia - Bharat's app for daily news and videos

Install App

ಸಿಡಿಲಿನ ಜೊತೆ ಸೆಣಸಾಟ! ಆ ರೈತ ಬದುಕಿ ಬಂದದ್ದಾದ್ರು ಹೇಗೆ?

Webdunia
ಭಾನುವಾರ, 24 ಅಕ್ಟೋಬರ್ 2021 (09:05 IST)
ವಿಜಯನಗರ : ಜಮೀನು ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದಂತ ರೈತನೊಬ್ಬ, ಸಂಜೆ ಮನೆಗೆ ವಾಪಾಸ್ ಆಗುತ್ತಿದ್ದಂತಹ ಸಂದರ್ಭದಲ್ಲಿ ಮಳೆಯ ಜೊತೆಗೆ ಸಿಡಿಲು ಬಂದೆರಗಿದ್ರೂ… ಕೂದಲೆಳೆಯ ಅಂತರದಲ್ಲಿ ಪಾರಾಗಿ ಬದುಕಿ ಬಂದಿದ್ದಾರೆ.
ಈ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಸಮೀಪದ ಗರಗ ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮರಿಯಮ್ಮನಹಳ್ಳಿ ಹತ್ತಿರದ ಗರಗ ಗ್ರಾಮದ ರೈತ ಮೇದಾರ ನಿಂಗಪ್ಪ ಎಂಬುವರು ಜಮೀನಿನ ಕೆಲಸಕ್ಕೆ ಹೊಲಕ್ಕೆ ತೆರಳಿದ್ದರು. ಸಂಜೆ ಮನೆಗೆ ಹಿಂದಿರುಗುವ ಸಂದರ್ಭದಲ್ಲಿಯೇ ಜೋರು ಮಳೆ ಆರಂಭಗೊಂಡಿದೆ. ಇದರ ನಡುವೆಯೂ ಮನೆಗೆ ಜೋರಾಗಿ ಧಾವಿಸಿದ್ದಾರೆ.
ಮನೆಗೆ ಬರುವ ಮಾರ್ಗಮಧ್ಯೆಯೇ ಮಳೆಯ ಜೊತೆಗೆ ಬಂದಂತ ಸಿಡಿಲು ಹೊಡೆದಿದೆ. ಈ ಸಿಡಿಲಿನಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿತದಿಂದಾಗಿ ತಲೆಯಲ್ಲಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಇದನ್ನು ಪರಿಶೀಲಿಸಿದಂತ ವೈದ್ಯರು ಹೊಲಿಗೆ ಹಾಕಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಅವರು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments