Webdunia - Bharat's app for daily news and videos

Install App

ಮತದಾನ ವೇಳೆ ಕೈ-ಕಮಲ ಕಾರ್ಯಕರ್ತರ ನಡುವೆ ವಾಗ್ವಾದ

Webdunia
ಭಾನುವಾರ, 19 ಮೇ 2019 (14:05 IST)
ಚಿಂಚೋಳಿ ಉಪ ಚುನಾವಣೆ ಮತದಾನ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಕೊಡ್ಲಾ ಗ್ರಾಮದಲ್ಲಿ ಕಾಂಗ್ರೆಸ್ ಬಿಜೆಪಿ ವಾಗ್ವಾದ ನಡೆಸಿವೆ.

ಕೊಡ್ಲಾ ಅಗಸಿ ಬಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಬಂದಾಗ ಬಿಜೆಪಿ ಪರವಾಗಿ ಘೋಷಣೆ ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು.

ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್ ಪರವಾಗಿ ಜೈಘೋಷ ಹಾಕಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು. ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಢೋಡ ಅವರನ್ನು ಬೇರಡೆ ಕಳೆಸಿದರೂ ಘೋಷಣೆ ನಿಲ್ಲಲಿಲ್ಲ. ಎರಡು ಕಡೆಯವರನ್ನು ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ನಡೆಸಿದ್ರು.

ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ ಎರಡು ಪಕ್ಷದ ಕಾರ್ಯಕರ್ತರು ಮತ್ತಷ್ಟು ವಾಗ್ವಾದ ಮುಂದುವರಿಸಿದ್ರು.

ಇದರಿಂದ ಸ್ಥಳೀಯ ಅಂಗಡಿಗಳನ್ನು ಮುಚ್ಚಿಸಿದ ಪೊಲೀಸರು, ಗ್ರಾಮದಲ್ಲಿ ನಿರ್ಮಾಣವಾದ ಗೊಂದಲದ ವಾತಾವರಣವನ್ನು ಕಾರ್ಯಕರ್ತರನ್ನು ಚದುರಿಸುವ ಮೂಲಕ ತಿಳಿಗೊಳಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments