Webdunia - Bharat's app for daily news and videos

Install App

ಶ್ವಾನಗಳಿಗೆ ಊಟ ಹಾಕುವ ವಿಚಾರಕ್ಕೆ ಜಟಾಪಟಿ

Webdunia
ಶುಕ್ರವಾರ, 19 ಮೇ 2023 (17:00 IST)
ಶ್ವಾನಗಳಿಗೆ ಊಟ ಹಾಕುವ ವಿಚಾರಕ್ಕೆ ಜಟಾಪಟಿ ನಡೆದ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.ಸ್ಥಳೀಯರು ಬೀದಿನಾಯಿಗಳಿಂದ ಬೇಸತ್ತು ಹೋಗಿದ್ದು,ಬೀದಿ ನಾಯಿಗೆ ಊಟ ಹಾಕ್ತಿದ್ದಂತೆ ಬೀದಿ ನಾಯಿ ಸಂಖ್ಯೆ ಹೆಚ್ಚಳ ಆರೋಪ ಕೇಳಿಬಂದಿದೆ.ಜೊತೆಗೆ ಮಕ್ಕಳನ್ನ ಹೊರಗಡೆ ಆಟವಾಡಲು ಬಿಡೋದಕ್ಕೆ ಭಯವಾಗಿದೆ.ಶ್ವಾನ ಮಕ್ಕಳಿಗೆ ಕಚ್ಚುತ್ತೆ ಅನ್ನುವ ಭಯದಲ್ಲಿ ಸ್ಥಳೀಯರು ಇದ್ದು,ಇನ್ನೊಂದೆಡೆ ಬೀದಿ ನಾಯಿಗಳಿಗೆ ಊಟ ಹಾಕೋಕೆ ಬಂದ ಮಹಿಳೆಗೆ ಹಲ್ಲೆ ಆರೋಪ ಕೇಳಿಬಂದಿದೆ.ನಾಲ್ಕು ಜನ ಸೇರಿಕೊಂಡು ಮಹಿಳೆಗೆ ಅವಾಚ್ಯ ಶಬ್ಥಗಳಿಂದ ನಿಂದನೆ ಆರೋಪವು ಸಹ ಕೇಳಿ ಬಂದಿದೆ.
 
ಯಮುನಾ ಎಂಬಾಕೆಯಿಂದ ನಂದನ್ ಸೇರಿ ನಾಲ್ವರ ವಿರುದ್ಧ ದೂರು ನೀಡಲಾಗಿದ್ದು,ದೂರಿನನ್ವಯ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಮೈ ಮುಟ್ಟಿ ಹಲ್ಲೆ ಮಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು,ಸದ್ಯ ದೂರು ದಾಖಲಿಸಿಕೊಂಡು ಪೊಲೀಸರಯ ತನಿಖೆ ನಡೆಸಿದ್ದಾರೆ.ಪ್ರತಿನಿತ್ಯ ಶ್ವಾನಗಳಿಗೆ ಆಹಾರ ಹಾಕ್ತಿದ್ದ ಐಶ್ವರ್ಯ ಆರೋಗ್ಯ ಸರಿ ಇಲ್ಲದ ಕಾರಣ ಸ್ನೆೇಹಿತೆ ಯಮುನಾಗೆ ಊಟ ಹಾಕಲು ಹೇಳಿದ್ರು.ಊಟ ಹಾಕಿದ್ದಕ್ಕೆ ಸ್ಥಳೀಯರು ರೊಚ್ಚಿಗೆದ್ದ ಗಲಾಟೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments