Webdunia - Bharat's app for daily news and videos

Install App

ಗೊಂದಲಕ್ಕೆ ತೆರೆ ಎಳೆದ ಸಿದ್ದು : ವರುಣಾ ಕ್ಷೇತ್ರದಿಂದ ಸ್ಪರ್ಧೆ

Webdunia
ಶನಿವಾರ, 25 ಮಾರ್ಚ್ 2023 (09:20 IST)
ಬೆಂಗಳೂರು : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, ಕೊನೆಗೂ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ರಾಜ್ಯ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಈ ಮೊದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಆದರೆ ಹೈಕಮಾಂಡ್ ನಾಯಕರ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಗೊಂದಲಕ್ಕೀಡಾಗಿತ್ತು. 

ಆದರೆ ಇದೀಗ ಕಾಂಗ್ರೆಸ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಿದ್ದು, ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಅದೇ ರೀತಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವರುಣಾ  ಟಿಕೆಟ್ಯಿಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್‌ ಗುಂಡೇಟಿಗೆ ಬಲಿ, Viral Video

ನೇಪಾಳ ಹಿಂಸಚಾರ: ಏರುತ್ತಲೇ ಇದೆ ಮೃತರ ಸಂಖ್ಯೆ

ಕೇರಳದಲ್ಲಿ ಭಯ ಹುಟ್ಟಿಸಿದ ವಿರಳ ಮಿದುಳು ಸೋಂಕಿಗೆ ಮತ್ತೊಂದು ಬಲಿ

ದೇಶದ ಮೇಲೆ ಹಿಂದೂಗಳಷ್ಟೇ ಮುಸ್ಲಿಮರಿಗೂ ಹಕ್ಕಿದೆ ಎಂದ ಸಂತೋಷ್ ಲಾಡ್: ಕಿಚಾಯಿಸಿದ ಆರ್ ಅಶೋಕ್

ಬೆಂಗಳೂರು 10 ನೇ ತರಗತಿ ವಿದ್ಯಾರ್ಥಿನಿಯನ್ನು ವಿವಸ್ತ್ರವಾಗಿಸಿ ಹಲ್ಲೆ

ಮುಂದಿನ ಸುದ್ದಿ
Show comments