Webdunia - Bharat's app for daily news and videos

Install App

ಚಿಕ್ಕಬಳ್ಳಾಪುರ ಎಸ್ ಪಿ ನೇಮಕದಲ್ಲಿ ಗೊಂದಲ; ಪುರುಷ ಎಸ್ ಪಿ ಬೇಕೆಂದು ಸಚಿವ ಡಾ.ಸುಧಾಕರ್ ಬೇಡಿಕೆ

Webdunia
ಸೋಮವಾರ, 16 ಮಾರ್ಚ್ 2020 (10:39 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ನೇಮಕದಲ್ಲಿ ಗೊಂದಲವಾದ ಹಿನ್ನಲೆಯಲ್ಲಿ ಸರ್ಕಾರ  ಎಸ್ ಪಿ ನೇಮಕ ವಿಳಂಬ ಮಾಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.

ಒಂದು ವಾರದ ಹಿಂದೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಭಿನವ್ ಖರೆ ವರ್ಗಾವಣೆಯಾಗಿದ್ದ ಕಾರಣ   ಜಿಲ್ಲೆಯಲ್ಲಿ ಕೆಲಸ ಮಾಡಲು ಮಹಿಳಾ ಅಧಿಕಾರಿ ಶತಪ್ರಯತ್ನ ಮಾಡುತ್ತಿದ್ದಾರೆ.

 

ಆದರೆ ಜಿಲ್ಲೆಗೆ ಪುರುಷ ಎಸ್ ಪಿ ಬೇಕೆಂದು ಸಚಿವ ಡಾ.ಸುಧಾಕರ್ ಬೇಡಿಕೆ ಇಡುತ್ತಿದ್ದಾರೆ.  ಇದರಿಂದ ವಿಚಾರದಲ್ಲಿ ಗೊಂದಲ ಏರ್ಪಟ್ಟ ಹಿನ್ನಲೆಯಲ್ಲಿ ಸರ್ಕಾರ ಎಸ್ ಪಿ ನೇಮಕ ವಿಳಂಬ ಮಾಡುತ್ತಿದೆ ಎನ್ನಲಾಗಿದೆ.   

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments