Webdunia - Bharat's app for daily news and videos

Install App

ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯಲ್ಲಿ ಗೊಂದಲ

Webdunia
ಗುರುವಾರ, 23 ಮಾರ್ಚ್ 2023 (08:25 IST)
ಬೆಂಗಳೂರು : ಕ್ಷೇತ್ರ ಆಯ್ಕೆಯ ಗೊಂದಲದಲ್ಲಿರುವ ಸಿದ್ದರಾಮಯ್ಯ ಪರಿಹಾರ ಹುಡುಕಲು ಇದೇ ಮೊದಲ ಬಾರಿಗೆ ಕುಟುಂಬಸ್ಥರ ಮೊರೆ ಹೋಗಿದ್ದಾರೆ.

ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರರ ಅಭಿಪ್ರಾಯ ಕೇಳಿದ್ದಾರೆ. ಇಬ್ಬರು ನೀಡಿದ ವಿಭಿನ್ನ ಸಲಹೆಗಳು ಸಿದ್ದರಾಮಯ್ಯರನ್ನು ಮತ್ತಷ್ಟು ಗೊಂದಲಕ್ಕೆ ತಳ್ಳಿದೆ.

ಸಿದ್ದರಾಮಯ್ಯ ಪತ್ನಿ ಸಲಹೆ ಕೇಳಲು ಕಾರಣವೂ ಇದೆ. ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿಸ್ಪರ್ಧಿಸಬೇಡಿ. ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿ ಎಂದು ಪತ್ನಿ ಸಲಹೆ ಕೊಟ್ಟಿದ್ದರು. ಆದರೆ ಈ ಸಲಹೆ ಪರಿಗಣಿಸದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ನ ಜಿಟಿ ದೇವೇಗೌಡ ವಿರುದ್ಧ ನಿಂತು ಸೋಲನ್ನು ಅನುಭವಿಸಿದ್ದರು. 

ಪತ್ನಿ ಹೇಳಿದ್ದೇನು?

ವರುಣಾಗೆ ಹೋಗಿ ಮಗನ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಮಗನ ರಾಜಕೀಯ ಭವಿಷ್ಯ ಒಮ್ಮೆ ಬಿದ್ದರೆ ಮತ್ತೆ ಏಳುವುದು. ಹೀಗಾಗಿ ವರುಣಾದಲ್ಲಿ ಮಗನನ್ನು ಗೆಲ್ಲಿಸಿ ಒಂದು ಅವಧಿಗೆ ಮಂತ್ರಿ ಮಾಡಿ. ನೀವು ಕೋಲಾರಕ್ಕೆ ಹೋದರೆ ಗೆಲ್ಲಬಹುದು ಎಂದು ಪತ್ನಿ ಪಾರ್ವತಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments