Webdunia - Bharat's app for daily news and videos

Install App

ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ವಿಚಾರವಾಗಿ ಗೊಂದಲ; ರಸ್ತೆಯ ಮೇಲೆ ಸಾಲುಗಟ್ಟಿ ನಿಂತ ವಾಹನ

Webdunia
ಶುಕ್ರವಾರ, 3 ಏಪ್ರಿಲ್ 2020 (10:32 IST)
ಚಾಮರಾಜನಗರ : ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ವಿಚಾರವಾಗಿ ಗೊಂದಲ ಏರ್ಪಟ್ಟಿದ್ದ, ಹಿನ್ನಲೆಯಲ್ಲಿ ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ.

ಕೇರಳದಿಂದ ರಾಜ್ಯಕ್ಕೆ ಬರುವ ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲು ಚಾಮರಾಜನಗರ ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತ ಕ್ರಮಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಯಾನಿಟೈಸರ್ ಮಾಡುವುದಕ್ಕೆ ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆ.

 

ಹೀಗಾಗಿ 3 ಗಂಟೆಯಿಂದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments