Select Your Language

Notifications

webdunia
webdunia
webdunia
Friday, 18 April 2025
webdunia

ಸತ್ಯವನ್ನು ನುಡಿದ ಅಮಿತ್ ಶಾಗೆ ರಾಜ್ಯದ ಜನತೆಯ ಅಭಿನಂದನೆ: ಡಿಕೆಶಿ

ಅಮಿತ್ ಶಾ
ದಾವಣಗೆರೆ , ಮಂಗಳವಾರ, 27 ಮಾರ್ಚ್ 2018 (19:22 IST)
ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಡಿಯೂರಪ್ಪರದ್ದು ಭ್ರಷ್ಟ ಸರ್ಕಾರ ಎಂದು ಸತ್ಯವನ್ನು ಹೇಳಿದ್ದರಿಂದ ರಾಜ್ಯದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಯಡಿಯೂರಪ್ಪ ಸರ್ಕಾರ ಭ್ರಷ್ಟ ಸರ್ಕಾರ ಎಂದಿದ್ದ ಶಾ ಸರಿಯಾದ ಮಾತನ್ನೆ ಹೇಳಿದ್ದಾರೆ. ನುಡಿಮುತ್ತು ಉದುರಿಸಿದ್ದಾರೆ ಎಂದು ವ್ಯಂಗ್ಯವಾಡಿದ ಡಿಕೇಶಿ, ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಚುನಾವಣೆಗೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. ಮುಂದಿನ ತಿಂಗಳು ಮೂರರಂದು ರಾಹುಲ್ ಗಾಂಧಿ ಹೊನ್ನಾಳಿ ಹರಿಹರ ಮತ್ತು ದಾವಣಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಎ.ಎಸ್.ಪಾಟೀಲ್ ನೀತಿ ಸಂಹಿತೆ ಉಲ್ಲಂಘನೆ: ಅಧಿಕಾರಿಗಳ ದಾಳಿ