Webdunia - Bharat's app for daily news and videos

Install App

ಪ್ರಕಾಶ್ ರೈಯನ್ನು ಕಾಂಗ್ರೆಸ್ ಗೆ ಕರೆತರಲು ಯತ್ನ

Webdunia
ಶುಕ್ರವಾರ, 30 ಮಾರ್ಚ್ 2018 (10:27 IST)
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮುಂತಾದವರನ್ನು ಕಾಂಗ್ರೆಸ್ ಗೆ ಸೇರ್ಪಡೆಗೊಳಿಸಲು ತೆರೆಮರೆಯ ಯತ್ನ ನಡೆಯುತ್ತಿದೆ.
 

ಈ ಸ್ಟಾರ್ ಗಳನ್ನು ಕಾಂಗ್ರೆಸ್ ಗೆ ಕರೆತರುವ ಜವಾಬ್ದಾರಿಯನ್ನು ಮಾಜಿ ಸಂಸದೆ, ನಟಿ ರಮ್ಯಾಗೆ ವಹಿಸಲಾಗಿದೆ ಎನ್ನಲಾಗಿದೆ. ಪಕ್ಷಕ್ಕೆ ಸೇರ್ಪಡೆಯಾಗಿದ್ದರೆ, ಕನಿಷ್ಠ ಸ್ಟಾರ್ ಪ್ರಚಾರಕರಾಗಿಯಾದರೂ ಇವರನ್ನು ಕರೆತರಲು ಯತ್ನ ನಡೆದಿದೆ.

ಇವರಲ್ಲದೆ, ದರ್ಶನ್, ಮಾಲಾಶ್ರೀ ಮುಂತಾದ ಸ್ಟಾರ್ ನಟರನ್ನು ಸ್ಟಾರ್ ಪ್ರಚಾರಕರಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಯತ್ನ ನಡೆಸಿದೆ ಎನ್ನಲಾಗಿದೆ. ಪ್ರಕಾಶ್ ರೈ ಇತ್ತೀಚೆಗಿನ ದಿನಗಳಲ್ಲಿ ಬಿಜೆಪಿ ವಿರುದ್ಧ ಟ್ವೀಟ್ ವಾರ್ ನಡೆಸುತ್ತಿದ್ದು, ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments