ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್

Webdunia
ಗುರುವಾರ, 20 ಏಪ್ರಿಲ್ 2023 (07:11 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, 4 ಕ್ಷೇತ್ರಗಳಿಗೆ (ಒಂದು ಕ್ಷೇತ್ರ ಬದಲಾವಣೆ ಸೇರಿ) ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನ ಬದಲಾವಣೆ ಮಾಡಿದೆ. 

ಶಿಗ್ಗಾಂವಿ ಕ್ಷೇತ್ರದಿಂದ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು, ಆದ್ರೆ ಬುಧವಾರ ಬಿಡುಗಡೆಯಾದ 5ನೇ ಪಟ್ಟಿಯಲ್ಲಿ ಶಿಗ್ಗಾಂವಿಗೆ ಯಾಸೀರ್ ಅಹ್ಮದ್ ಖಾನ್ ಪಠಾನ್ ಅವರನ್ನ ಅಭ್ಯರ್ಥಿಯಾಗಿ ಘೋಷಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕಿತ್ಸೆ ನೀಡಲು ಹೋದ ವನ್ಯಜೀವಿ ವೈದ್ಯೆ ಮೇಲೆ ನೀರಾನೆ ದಾಳಿಮ, ಚಿಕಿತ್ಸೆ ಫಲಕಾರಿಯಾಗದೆ ಸಮೀಕ್ಷಾ ರೆಡ್ಡಿ ಸಾವು

ತುಮಕೂರು ಲಾಕಪ್‌ ಡೆತ್ ಪ್ರಕರಣ, ಮಧ್ಯಪ್ರವೇಶಿಸಿದ ಗೃಹಸಚಿವ, ಮಹತ್ವದ ಬೆಳವಣಿಗೆ

ಸ್ವರ್ಗ ಸಿಗುತ್ತದೆ ಎಂದು ಮದೀನಾದಲ್ಲಿ ತಂದೆಯನ್ನು ಕೊಲ್ಲಲು ಹೊರಟ ಮಗ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕತಾರ್ ನ ಅನಿಲ ಘಟಕಕ್ಕೆ ಇರಾನ್ ದಾಳಿ ಮಾಡಿದ್ದರಿಂದ ಭಾರತಕ್ಕೆ ಇನ್ನು ಇಷ್ಟು ವರ್ಷ ಸಮಸ್ಯೆ: ಶಾಕಿಂಗ್

ಮುಂದಿನ ಸುದ್ದಿ
Show comments