ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್

Webdunia
ಗುರುವಾರ, 20 ಏಪ್ರಿಲ್ 2023 (07:11 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, 4 ಕ್ಷೇತ್ರಗಳಿಗೆ (ಒಂದು ಕ್ಷೇತ್ರ ಬದಲಾವಣೆ ಸೇರಿ) ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನ ಬದಲಾವಣೆ ಮಾಡಿದೆ. 

ಶಿಗ್ಗಾಂವಿ ಕ್ಷೇತ್ರದಿಂದ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು, ಆದ್ರೆ ಬುಧವಾರ ಬಿಡುಗಡೆಯಾದ 5ನೇ ಪಟ್ಟಿಯಲ್ಲಿ ಶಿಗ್ಗಾಂವಿಗೆ ಯಾಸೀರ್ ಅಹ್ಮದ್ ಖಾನ್ ಪಠಾನ್ ಅವರನ್ನ ಅಭ್ಯರ್ಥಿಯಾಗಿ ಘೋಷಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಮನಸ್ಸು ಈಗ ಹಗುರವಾಗಿದೆ ಎಂದ ವೀರೇಂದ್ರ ಹೆಗ್ಗಡೆ

ಮಹಾರಾಷ್ಟ್ರ: ದೀಪಾವಳಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಬಂಪರ್ ಗಿಫ್ಟ್‌

ಸರ್ಕಾರೀ ಗೌರವಗಳೊಂದಿಗೆ ನೆರವೇರಿದ ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಗೆ ಅವಮಾನ ಮಾಡಿ ದರ್ಶನ ಕೊಟ್ಟ ಡೊನಾಲ್ಡ್ ಟ್ರಂಪ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments