Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿಯವರನ್ನ ಶಕುನಿಗೆ ಹೋಲಿಕೆ ಮಾಡಿದ ಸುರ್ಜೆವಾಲ ..!

Webdunia
ಭಾನುವಾರ, 26 ಮಾರ್ಚ್ 2023 (20:01 IST)
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಮಾತನಾಡಿ, ಸಿಎಂ ಬೊಮ್ಮಾಯಿ  ಸಮುದಾಯಕ್ಕೆ ಮೋಸ‌ ಮಾಡ್ತಿದ್ದಾರೆ. ಮೀಸಲಾತಿಯನ್ನು ೯೦ ದಿನಗಳಲ್ಲಿ ೩ ಬಾರಿ ಬದಲಾವಣೆ ಮಾಡಿರೊದು ಇದೇ ಮೊದಲಬಾರಿ ಅನಿಸುತ್ತೆ ಮೀಸಲಾತಿ ವಿಚಾರದಲ್ಲಿ  ರಾಜ್ಯದ ಜನತೆಗೆ ಮಾಡುತ್ತಿರುವ ಮಹಾಮೋಸ ಅಂತ ಕಿಡಿಕಾರಿದ್ರು. ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ಶಕುನಿಗೆ ಹೋಲಿಸಿದ ಸುರ್ಜೆವಾಲ ಬೊಮ್ಮಾಯಿ ಮಹಾಭಾರತದಲ್ಲಿ ಬರುವ ಶಕುನಿಯಂತೆ ಕೊನೆಗೆ ಪಾಂಡವರೇ ಗೆಲ್ಲೋದು 420 ಬೊಮ್ಮಾಯಿ ಸರ್ಕಾರ ಅಂತ ಕಿಡಿಕಾರಿದ್ರು ಇನ್ನೂ ಮೀಸಲಾತಿ ವಿಚಾರವಾಗಿ ಸರ್ಕಾರದ ತೆಗೆದುಕೊಂಡ ನಿರ್ದಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಚಾಟಿ ಬೀಸುದ್ರು.ಬಿಜೆಪಿಯವರು ಮೀಸಲಾತಿ ವಿಚಾರವಾಗಿ ಗೊಂದಲ ಸೃಷ್ಟಿಸಿ ಸೇಡಿನ‌ ರಾಜಕಾರಣ ಮಾಡ್ತಿದ್ದಾರೆ. ದರ್ಮ ಹಾಗೂ ಜಾತಿ ಆದಾರದ ಮೇಲೆ ವಿಭಜನೆ ಮಾಡಿ,ಮೀಸಲಾತಿ ವರ್ಗೀಕರಣ ಮಾಡುವುದರ ಮೂಲಕ ದ್ರೋಹ ಎಸುಗುತ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments