Webdunia - Bharat's app for daily news and videos

Install App

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ : ಸಿದ್ದರಾಮಯ್ಯ ಹೊಸ ಬಾಂಬ್

Webdunia
ಭಾನುವಾರ, 27 ಸೆಪ್ಟಂಬರ್ 2020 (21:15 IST)

ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ವಿಪಕ್ಷ ನಾಯಕ ಮತ್ತೆ ಹರಿಹಾಯ್ದಿದ್ದಾರೆ.
 

ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಸರಕಾರ ಮಾಡಿದ್ದಾಗ ಆಪರೇಷನ್ ಮೂಲಕ ಕೋಟ್ಯಂತರ ಹಣ ಖರ್ಚು ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಗುಡುಗಿದರು.

ಬಿಜೆಪಿ ಸರಕಾರದ ಆಡಳಿತ ನೋಡಿ ಬೇಸತ್ತಿರುವ ಜನರು, ಕಾಂಗ್ರೆಸ್ ನ್ನು ಯಾಕೆ ಸೋಲಿಸಿದೇವು ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯವರ ಆಟ ನಡೆಯೋದಿಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments