Webdunia - Bharat's app for daily news and videos

Install App

ಎಲ್ಲ ವರ್ಗದ ಅಭಿವೃದ್ಧಿ ಕಾಂಗ್ರೆಸ್‌ ಗುರಿ : ಸಿದ್ದರಾಮಯ್ಯ

Webdunia
ಸೋಮವಾರ, 13 ಜೂನ್ 2022 (13:58 IST)
ಆನೇಕಲ್ : ಸ್ವಂತಂತ್ರ ಪೂರ್ವ ಹಾಗೂ ನಂತರದಲ್ಲೂ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಯಾಗಬೇಕೆಂದು ಕಾಂಗ್ರೆಸ್ನ ಉದ್ದೇಶವಾಗಿದೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅವರು ಬೆಂಗಳೂರು ದಕ್ಷಿಣ ತಾಲೂಕಿನ ಬನ್ನೇರುಘಟ್ಟದಲ್ಲಿ ಕರ್ನಾಟಕ ಭೋವಿ ಸಂಘರ್ಷ ಸಮಿತಿ ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್, ಡಾ. ಅಂಬೇಡ್ಕರ್ ಹಾಗೂ ಸಮಾಜದ ಮಂಜರಿ ಹನುಮಂತಪ್ಪ ಅವರ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.

ಭಾರತದ ಪವಿತ್ರ ನೆಲದಲ್ಲಿ 9 ಶತಮಾನಗಳಿಂದಲೂ ಸಮಾನತೆಯನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಜಾತಿ ವ್ಯವಸ್ಥೆ ಬದಲಾಗದೇ ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಬಲ ಹೊಂದಲು ಸಾಧ್ಯವಾಗಲಿಲ್ಲ.

ಚಿಂತನಶೀಲತೆ, ಪ್ರಶ್ನಿಸುವ ಮನೋಭಾವವನ್ನು ರೂಢಿಸಿಕೊಳ್ಳದ ಕಾರಣ ಜಡತ್ವ ತುಂಬಿ ಚಲನಶೀಲತೆ ಇಲ್ಲವಾಗಿದೆ. ಆಲೋಚನೆ, ಅವಕಾಶ ನಿಂತ ನೀರಾಗದೇ ಹರಿವ ಝರಿಯಾಗಬೇಕು. ಸಮ ಸಮಾಜದಿಂದ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments