Select Your Language

Notifications

webdunia
webdunia
webdunia
webdunia

ಚುನಾವಣೆ ಹಿನ್ನಲೆ ಕಾಂಗ್ರೆಸ್ ತಯಾರಿ ಜೋರು

ಚುನಾವಣೆ ಹಿನ್ನಲೆ ಕಾಂಗ್ರೆಸ್ ತಯಾರಿ ಜೋರು
ಬೆಂಗಳೂರು , ಗುರುವಾರ, 25 ನವೆಂಬರ್ 2021 (17:58 IST)

ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆ ಸಭೆ ನಡೆಸಲಾಯಿತು. ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿ ಪಕ್ಷ ಸಂಘಟನೆ ಕುರಿತಂತೆ ಚರ್ಚೆ ನಡೆಸಿದರು.

ಅಲ್ಲದೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಸಿ, ನಮ್ಮ ಪಕ್ಷ ಬಿಟ್ಟು ಹೋದವರನ್ನು ಯಾವ ರೀತಿ ಸೆಳೆಯಬೇಕೆಂಬುದು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದಂತಹ ಶಾಸಕರನ್ನು ಯಾವ ರೀತಿ ತಮ್ಮತ್ತ ಸೆಳೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಯಿತು.


Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿ ಸಿ. ಡಿ. ಪ್ರಕರಣದಿಂದ ಅಧಿಕಾರಿಗಳು ರಿಲೀಫ್