Webdunia - Bharat's app for daily news and videos

Install App

ಚುನಾವಣೆ ಹಿನ್ನಲೆ ಕಾಂಗ್ರೆಸ್ ತಯಾರಿ ಜೋರು

Webdunia
ಗುರುವಾರ, 25 ನವೆಂಬರ್ 2021 (17:58 IST)

ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆ ಸಭೆ ನಡೆಸಲಾಯಿತು. ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿ ಪಕ್ಷ ಸಂಘಟನೆ ಕುರಿತಂತೆ ಚರ್ಚೆ ನಡೆಸಿದರು.

ಅಲ್ಲದೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಸಿ, ನಮ್ಮ ಪಕ್ಷ ಬಿಟ್ಟು ಹೋದವರನ್ನು ಯಾವ ರೀತಿ ಸೆಳೆಯಬೇಕೆಂಬುದು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದಂತಹ ಶಾಸಕರನ್ನು ಯಾವ ರೀತಿ ತಮ್ಮತ್ತ ಸೆಳೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments