Webdunia - Bharat's app for daily news and videos

Install App

ಕಾಂಗ್ರೆಸ್ ಯಾವತ್ತೂ ಪತ್ರಕರ್ತರ ಪರ: ಕೆ.ಸಿ.ವೇಣುಗೋಪಾಲ್

Webdunia
ಬುಧವಾರ, 28 ಜೂನ್ 2017 (13:32 IST)
ಕಾಂಗ್ರೆಸ್ ಪಕ್ಷ ಯಾವತ್ತೂ ಪತ್ರಕರ್ತರ ಪರವಾಗಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
 
ಪತ್ರಕರ್ತರು ಸ್ವತಂತ್ರವಾಗಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು ಎನ್ನುವ ಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ನಿರಂತರ ಹೋರಾಟ ಮಾಡಿದೆ ಎಂದು ತಿಳಿಸಿದ್ದಾರೆ.
 
ಕಿಮ್ಮನೆ ರತ್ನಾಕರ್ ನೇತೃತ್ವದ ಹಕ್ಕು ಭಾಧ್ಯತಾ ಸಮಿತಿ ಶಿಫಾರಸ್ಸಿನಂತೆ ವಿಧಾನಸಭೆಯಲ್ಲಿ ಗೊತ್ತುವಳಿಯನ್ನು ಅಂಗೀಕರಿಸಲಾಗಿತ್ತು. 
 
ಶಾಸಕರ ತೇಜೋವಧೆಯಾಗುವಂತಹ ಲೇಖನ ಪ್ರಕಟಿಸಿದ್ದಕ್ಕಾಗಿ ಹಾಯ್ ಬೆಂಗಳೂರು ಸಂಪಾದಕ ರವಿ ಭೆಳಗೆರೆ ಮತ್ತು ಯಲಹಂಕಾ ವಾಯ್ಸ್ ಸಂಪಾದಕ ಅನಿಲ್ ರಾಜ್ ವಿರುದ್ಧ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸುವಂತೆ ಸ್ಪೀಕರ್ ಹೊರಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments