Webdunia - Bharat's app for daily news and videos

Install App

ವೈರಲ್ ಆಗಿದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಕರಪತ್ರ

Webdunia
ಬುಧವಾರ, 31 ಅಕ್ಟೋಬರ್ 2018 (07:51 IST)
ಮಂಡ್ಯ : ಮಂಡ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ  ಕಣಕ್ಕಿಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ ಅಭ್ಯರ್ಥಿ ಅಂತಾ ಕರಪತ್ರದಲ್ಲಿ ತಪ್ಪಾಗಿ ಮುದ್ರಿಸುವುದರ ಮೂಲಕ ಎಡವಟ್ಟು ಮಾಡಿದ್ದು, ಇದೀಗ ಈ ವಿಚಾರ  ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಗಿದೆ.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದಲಿತರ ಹಾಗೂ ರೈತರ ಪರ ಕಾಳಜಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಮತ ನೀಡಲು ಮನವಿ ಎಂದು ಅನಂತರಾಯಪ್ಪ ಅವರು ಮುದ್ರಿಸಿದ್ದಾರೆ. ಈ ಕರಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯವರು ಜನರಲ್ಲಿ ತಪ್ಪು ಭಾವನೆ ಮೂಡಿಸಲು, ಬಿಜೆಪಿ ಮತಗಳನ್ನು ಸೆಳೆಯಲು ಜೆಡಿಎಸ್‌ ಮುಖಂಡರು ಈ ರೀತಿ ಮಾಡಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ತಕ್ಷಣ ಎಲ್‌.ಆರ್‌.ಶಿವರಾಮೇಗೌಡರ ಉಮೇದುವಾರಿಕೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಧರ್ಮಸ್ಥಳ ಚಲೋ ಬಳಿಕ ಸೌಜನ್ಯ ಮನೆಗೆ ಭೇಟಿ ಕೊಟ್ಟ ಬಿವೈ ವಿಜಯೇಂದ್ರ

ದೇವರು ದರ್ಶನ ಮಾಡಿಸಿರುವುದಾಗಿ ಮಗಳನ್ನು ಕರೆದುಕೊಂಡು ಹೋದ ಅಪ್ಪನಿಂದ ಇದೆಂಥಾ ಕುಕೃತ್ಯ

ಮುಂದಿನ ಸುದ್ದಿ
Show comments