Webdunia - Bharat's app for daily news and videos

Install App

ಕಾಂಗ್ರೆಸ್ ಎಟಿಎಂ ಸರ್ಕಾರ-ಶಾಸಕ ಬಿ ವೈ ವಿಜಯೇಂದ್ರ

Webdunia
ಸೋಮವಾರ, 16 ಅಕ್ಟೋಬರ್ 2023 (15:00 IST)
ಪಂಚ ರಾಜ್ಯ ಚುಬಾವಣೆ ಹತ್ತಿರ ಬರ್ತಿದ್ದ ಹಾಗೆ ಕಾಂಗ್ರೆಸ್ ಚಟುವಟಿಕೆ ಚುರುಕಾಗಿದೆ.ಪಂಚ ರಾಜ್ಯಗಳಿಗೆ ಹಣ ಕಳಿಸುವ ಕಾಂಗ್ರೆಸ್ ಸಂಚು ಬಯಲಾಗಿದೆ.ಎಷ್ಟು ಸಾವಿರ ಕೋಟಿ ಕಳಿಸ್ತಿದಾರೆ ಹೊರ ರಾಜ್ಯಗಳಿಗೆ ಅಂತ ಯಾರಿಗೂ ಅಂದಾಜು ಸಿಕ್ತಿಲ್ಲ.ಒಳ್ಳೆ ಆಡಳಿತ ಕೊಡ್ತೀವಿ ಅಂತ ಹಗಲು ದರೋಡೆಯಲ್ಲಿ ಸರ್ಕಾರ ಮುಳುಗಿದೆ.ದಸರಾದಲ್ಲಿ ಕಲಾವಿದರಿಂದಲೂ ಕಮಿಷನ್ ಕೇಳುವ ಮಟ್ಟಕ್ಕೆ ಇವರು ಇಳಿದಿದ್ದಾರೆ.ಕಮೀಷನ್ ತಳಮಟ್ಟದ ಅಧಿಕಾರಿಗಳವರೆಗೂ ಮುಟ್ಟಿದೆ.ಇದು ಎಟಿಎಂ ಸರ್ಕಾರ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.ಕಾಂಗ್ರೆಸ್ ನವ್ರು ಲೂಟಿಗೆ ಮೇನ್ ಬ್ಯಾಂಕ್ ತೆರೆದಿದ್ದಾರೆ.'ಶಿವಕುಮಾರ್ ಬ್ಯಾಂಕ್ ಇಂಡಿಯಾ' ತೆರೆದಿದ್ದಾರೆ.ಹಣ ವಸೂಲಿ ಮಾಡಿ ಬೇರೆ ಬೇರೆ ರಾಜ್ಯಗಳಿಗೆ ಕಳಿಸ್ತಿರೋದು ಸ್ಪಷ್ಟ ಆಗಿದೆ ಎಂದು ವಿಜಯೇಂದ್ರ ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments