Webdunia - Bharat's app for daily news and videos

Install App

ಕಾಂಗ್ರೆಸ್ ಎಟಿಎಂ ಸರ್ಕಾರ-ಶಾಸಕ ಬಿ ವೈ ವಿಜಯೇಂದ್ರ

Webdunia
ಸೋಮವಾರ, 16 ಅಕ್ಟೋಬರ್ 2023 (15:00 IST)
ಪಂಚ ರಾಜ್ಯ ಚುಬಾವಣೆ ಹತ್ತಿರ ಬರ್ತಿದ್ದ ಹಾಗೆ ಕಾಂಗ್ರೆಸ್ ಚಟುವಟಿಕೆ ಚುರುಕಾಗಿದೆ.ಪಂಚ ರಾಜ್ಯಗಳಿಗೆ ಹಣ ಕಳಿಸುವ ಕಾಂಗ್ರೆಸ್ ಸಂಚು ಬಯಲಾಗಿದೆ.ಎಷ್ಟು ಸಾವಿರ ಕೋಟಿ ಕಳಿಸ್ತಿದಾರೆ ಹೊರ ರಾಜ್ಯಗಳಿಗೆ ಅಂತ ಯಾರಿಗೂ ಅಂದಾಜು ಸಿಕ್ತಿಲ್ಲ.ಒಳ್ಳೆ ಆಡಳಿತ ಕೊಡ್ತೀವಿ ಅಂತ ಹಗಲು ದರೋಡೆಯಲ್ಲಿ ಸರ್ಕಾರ ಮುಳುಗಿದೆ.ದಸರಾದಲ್ಲಿ ಕಲಾವಿದರಿಂದಲೂ ಕಮಿಷನ್ ಕೇಳುವ ಮಟ್ಟಕ್ಕೆ ಇವರು ಇಳಿದಿದ್ದಾರೆ.ಕಮೀಷನ್ ತಳಮಟ್ಟದ ಅಧಿಕಾರಿಗಳವರೆಗೂ ಮುಟ್ಟಿದೆ.ಇದು ಎಟಿಎಂ ಸರ್ಕಾರ ಎಂದು ವಿಜಯೇಂದ್ರ ಆರೋಪ ಮಾಡಿದ್ದಾರೆ.ಕಾಂಗ್ರೆಸ್ ನವ್ರು ಲೂಟಿಗೆ ಮೇನ್ ಬ್ಯಾಂಕ್ ತೆರೆದಿದ್ದಾರೆ.'ಶಿವಕುಮಾರ್ ಬ್ಯಾಂಕ್ ಇಂಡಿಯಾ' ತೆರೆದಿದ್ದಾರೆ.ಹಣ ವಸೂಲಿ ಮಾಡಿ ಬೇರೆ ಬೇರೆ ರಾಜ್ಯಗಳಿಗೆ ಕಳಿಸ್ತಿರೋದು ಸ್ಪಷ್ಟ ಆಗಿದೆ ಎಂದು ವಿಜಯೇಂದ್ರ ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments