Webdunia - Bharat's app for daily news and videos

Install App

ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Webdunia
ಮಂಗಳವಾರ, 27 ಜೂನ್ 2023 (20:23 IST)
ದೇಶದ ಹಲವಡೆ ಟೊಮೆಟೊ, ಈರುಳ್ಳಿ, ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ತಪ್ಪು ನೀತಿಗಳಿಂದಾಗಿ ಬೆಲೆಗಳಲ್ಲಿ ಹಠಾತ್ ಏರಿಕೆ ಕಂಡುಬ೦ದಿದ ಎಂದು ಆರೋಪಿಸಿದೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್, 'ಪ್ರಧಾನಿ ಮೋದಿಯವರು ಟೊಮೆಟೊ, ಈರುಳ್ಳಿ ಮತ್ತು ಅಲೂಗೆಡ್ಡೆ ತರಕಾರಿಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದರು. ಆದರೆ ತಪ್ಪು ನೀತಿಗಳಿಂದಾಗಿ ಮೊದಲು ಬೀದಿಗೆ ಎಸೆಯಲಾಗುತ್ತಿದ್ದ ಟೊಮೆಟೊಗಳನ್ನು ಈಗ ಪ್ರತಿ ಕೆ.ಜಿಗೆ 1100 ರಂತೆ ಮಾರಾಟ ಮಾಡಲಾಗುತ್ತಿದೆ' ಎಂದು ಟೀಟ್ ಮೂಲಕ ಟೀಕಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿನ ಅಜಾದ್‌ಪುರ ಮಂದಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪ್ರತಿ ಕೆ.ಜಿ ಟೊಮೆಟೊವನ್ನು 180 ರಿಂದ 100 ರಂತೆ ಮಾರಾಟ ಮಾಡಲಾಗುತ್ತಿದೆ.ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಬಾರಿ ಮಳೆಯಿಂದಾಗಿ ಟೊಮೆಟೊ ಬೆಳೆಗಳು ಹಾನಿಗೊಳಗಾಗಿದ್ದು. ಇದರಿಂದಾಗಿ ಸಗಟು ಮಾರುಕಟ್ಟೆಯಲ್ಲಿ ಪೂರೈಕೆಯ ಲಭ್ಯತೆಯನ್ನು ಸೀಮಿತಗೊಳಲಾಗಿದೆ ಎಂದು ಸಗಟು ವ್ಯಾಪಾರಿಗಳ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments