ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Webdunia
ಮಂಗಳವಾರ, 27 ಜೂನ್ 2023 (20:23 IST)
ದೇಶದ ಹಲವಡೆ ಟೊಮೆಟೊ, ಈರುಳ್ಳಿ, ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ತಪ್ಪು ನೀತಿಗಳಿಂದಾಗಿ ಬೆಲೆಗಳಲ್ಲಿ ಹಠಾತ್ ಏರಿಕೆ ಕಂಡುಬ೦ದಿದ ಎಂದು ಆರೋಪಿಸಿದೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್, 'ಪ್ರಧಾನಿ ಮೋದಿಯವರು ಟೊಮೆಟೊ, ಈರುಳ್ಳಿ ಮತ್ತು ಅಲೂಗೆಡ್ಡೆ ತರಕಾರಿಗಳಿಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದರು. ಆದರೆ ತಪ್ಪು ನೀತಿಗಳಿಂದಾಗಿ ಮೊದಲು ಬೀದಿಗೆ ಎಸೆಯಲಾಗುತ್ತಿದ್ದ ಟೊಮೆಟೊಗಳನ್ನು ಈಗ ಪ್ರತಿ ಕೆ.ಜಿಗೆ 1100 ರಂತೆ ಮಾರಾಟ ಮಾಡಲಾಗುತ್ತಿದೆ' ಎಂದು ಟೀಟ್ ಮೂಲಕ ಟೀಕಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿನ ಅಜಾದ್‌ಪುರ ಮಂದಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪ್ರತಿ ಕೆ.ಜಿ ಟೊಮೆಟೊವನ್ನು 180 ರಿಂದ 100 ರಂತೆ ಮಾರಾಟ ಮಾಡಲಾಗುತ್ತಿದೆ.ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಬಾರಿ ಮಳೆಯಿಂದಾಗಿ ಟೊಮೆಟೊ ಬೆಳೆಗಳು ಹಾನಿಗೊಳಗಾಗಿದ್ದು. ಇದರಿಂದಾಗಿ ಸಗಟು ಮಾರುಕಟ್ಟೆಯಲ್ಲಿ ಪೂರೈಕೆಯ ಲಭ್ಯತೆಯನ್ನು ಸೀಮಿತಗೊಳಲಾಗಿದೆ ಎಂದು ಸಗಟು ವ್ಯಾಪಾರಿಗಳ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಮುಂದಿನ ಸುದ್ದಿ
Show comments