Select Your Language

Notifications

webdunia
webdunia
webdunia
webdunia

ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ
bangalore , ಮಂಗಳವಾರ, 21 ಫೆಬ್ರವರಿ 2023 (20:43 IST)
ಅಧಿಕಾರಿಗಳ ಮೇಲೆ‌ ಸಿಎಂ ಬಸವರಾಜ್ ಬೊಮ್ಮಾಯಿಗೆ ನಿಯಂತ್ರಣವಿಲ್ಲದಂತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ರೋಹಿಣಿ ಸಿಂಧೂರಿ ಹಾಗೂ ಡಿ.ರೂಪ ನಡುವಿನ ಕಿತ್ತಾಟ ವಿಚಾರಕ್ಕೆ ಪ್ರತಿಕ್ರಿಸಿದ ಕಾಂಗ್ರೆಸ್ ಅಧಿಕಾರಿಗಳ ಮೇಲೆ‌ ಸಿಎಂ ಬಸವರಾಜ್ ಬೊಮ್ಮಾಯಿಗೆ ನಿಯಂತ್ರಣವಿಲ್ಲದಂತಾಗಿದೆ.ಅಧಿಕಾರಿಗಳಿಬ್ಬರು ಬೀದಿ ಜಗಳ ಆಡುತ್ತಿರುವಾಗ ಸರ್ಕಾರ ಮೂಕ ಪ್ರೇಕ್ಷಕನಂತೆ ಕುಳಿತಿದೆ.ಈ ಬೆಳವಣಿಗೆಗಳು ಸಿಎಂ ಅಸಾಮರ್ಥ್ಯ ಹಾಗೂ ಹೊಣೆಗೇಡಿತನವನ್ನು ಬಟಾಬಯಲಾಗಿಸಿದೆ.ಬಸವರಾಜ್ ಬೊಮ್ಮಾಯಿಗೆ ತಮ್ಮ ಸಚಿವರ ಮೇಲೆ, ಶಾಸಕರ ಮೇಲೆ ಅಷ್ಟೇ ಅಲ್ಲ ಅಧಿಕಾರಿಗಳ ಮೇಲೂ ನಿಯಂತ್ರಣವಿಲ್ಲದಾಗಿದೆ.ಹೀಗಿರುವಾಗ ಗೊಂಬೆ ಸಿಎಂ ಎನ್ನದೆ ಇನ್ನೇನು ಹೇಳಲಾದೀತು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ನೌಕರನ್ನು ಕೆರಸಿ ಹಲ್ಲೆ