ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Webdunia
ಮಂಗಳವಾರ, 21 ಫೆಬ್ರವರಿ 2023 (20:43 IST)
ಅಧಿಕಾರಿಗಳ ಮೇಲೆ‌ ಸಿಎಂ ಬಸವರಾಜ್ ಬೊಮ್ಮಾಯಿಗೆ ನಿಯಂತ್ರಣವಿಲ್ಲದಂತಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ರೋಹಿಣಿ ಸಿಂಧೂರಿ ಹಾಗೂ ಡಿ.ರೂಪ ನಡುವಿನ ಕಿತ್ತಾಟ ವಿಚಾರಕ್ಕೆ ಪ್ರತಿಕ್ರಿಸಿದ ಕಾಂಗ್ರೆಸ್ ಅಧಿಕಾರಿಗಳ ಮೇಲೆ‌ ಸಿಎಂ ಬಸವರಾಜ್ ಬೊಮ್ಮಾಯಿಗೆ ನಿಯಂತ್ರಣವಿಲ್ಲದಂತಾಗಿದೆ.ಅಧಿಕಾರಿಗಳಿಬ್ಬರು ಬೀದಿ ಜಗಳ ಆಡುತ್ತಿರುವಾಗ ಸರ್ಕಾರ ಮೂಕ ಪ್ರೇಕ್ಷಕನಂತೆ ಕುಳಿತಿದೆ.ಈ ಬೆಳವಣಿಗೆಗಳು ಸಿಎಂ ಅಸಾಮರ್ಥ್ಯ ಹಾಗೂ ಹೊಣೆಗೇಡಿತನವನ್ನು ಬಟಾಬಯಲಾಗಿಸಿದೆ.ಬಸವರಾಜ್ ಬೊಮ್ಮಾಯಿಗೆ ತಮ್ಮ ಸಚಿವರ ಮೇಲೆ, ಶಾಸಕರ ಮೇಲೆ ಅಷ್ಟೇ ಅಲ್ಲ ಅಧಿಕಾರಿಗಳ ಮೇಲೂ ನಿಯಂತ್ರಣವಿಲ್ಲದಾಗಿದೆ.ಹೀಗಿರುವಾಗ ಗೊಂಬೆ ಸಿಎಂ ಎನ್ನದೆ ಇನ್ನೇನು ಹೇಳಲಾದೀತು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments