Webdunia - Bharat's app for daily news and videos

Install App

ಐದು ಗ್ಯಾರೆಂಟಿಗಳ ಬಗ್ಗೆ ಕಾಂಗ್ರೆಸ್ ಬಹುಪರಾಕ್

Webdunia
ಶನಿವಾರ, 3 ಜೂನ್ 2023 (16:06 IST)
-ಕಾಂಗ್ರೆಸ್ ವ್ಯಂಗ್ಯಕ್ಕೆ ಬಿಜೆಪಿ ಟ್ವೀಟ್ ಮೂಲಕ ಬಿಜೆಪಿ ನಾಯಕರ ಲೇವಡಿ ಮಾಡಿದೆ‌.ನಿಮ್ಮ ಮನೆಗೂ ಕರೆಂಟ್ ಪ್ರೀ ಎಂದು ವ್ಯಂಗ್ಯ ಮಾಡಿದೆ.ನಮ್ಮ ಮನೆಗೆ ಫ್ರೀ ಕರೆಂಟ್ ಓಕೆ ಸ್ವಾಮಿ.ಹಾಗೆಯೇ ನಿರುದ್ಯೋಗ ಭತ್ಯೆಯನ್ನ ಕರುಣಿಸಿ,ರಾಹುಲ್ ಗಾಂಧಿಯವರಿಗೆ ನಿರುದ್ಯೋಗ ಭತ್ಯೆ ನೀಡಿ,ಅವರು ಪದವೀಧರರಾಗಿದ್ದರೆ ಕೊಡಿ.ಯತೀಂದ್ರ ಸಿದ್ದರಾಮಯ್ಯನವರಿಗೂ ಕೊಡಿ ಎಂದು ಟಾಂಗ್ ನೀಡಿದ್ದಾರೆ.ರಾಹುಲ್ ಗಾಂಧಿಯವರಿಗೂ ಜವಾಬ್ದಾರಿ ಇಲ್ಲ.ಯತೀಂದ್ರ ಸಿದ್ರಾಮಯ್ಯ ಅವರು ಶಾಸಕರಲ್ಲ.ಮೊದಲು ಅವರಿಗೆ ನಿರುದ್ಯೋಗ ಭತ್ಯೆ ನೀಡಿ ಎಂದು ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments