ಐದು ಗ್ಯಾರೆಂಟಿಗಳ ಬಗ್ಗೆ ಕಾಂಗ್ರೆಸ್ ಬಹುಪರಾಕ್

Webdunia
ಶನಿವಾರ, 3 ಜೂನ್ 2023 (16:06 IST)
-ಕಾಂಗ್ರೆಸ್ ವ್ಯಂಗ್ಯಕ್ಕೆ ಬಿಜೆಪಿ ಟ್ವೀಟ್ ಮೂಲಕ ಬಿಜೆಪಿ ನಾಯಕರ ಲೇವಡಿ ಮಾಡಿದೆ‌.ನಿಮ್ಮ ಮನೆಗೂ ಕರೆಂಟ್ ಪ್ರೀ ಎಂದು ವ್ಯಂಗ್ಯ ಮಾಡಿದೆ.ನಮ್ಮ ಮನೆಗೆ ಫ್ರೀ ಕರೆಂಟ್ ಓಕೆ ಸ್ವಾಮಿ.ಹಾಗೆಯೇ ನಿರುದ್ಯೋಗ ಭತ್ಯೆಯನ್ನ ಕರುಣಿಸಿ,ರಾಹುಲ್ ಗಾಂಧಿಯವರಿಗೆ ನಿರುದ್ಯೋಗ ಭತ್ಯೆ ನೀಡಿ,ಅವರು ಪದವೀಧರರಾಗಿದ್ದರೆ ಕೊಡಿ.ಯತೀಂದ್ರ ಸಿದ್ದರಾಮಯ್ಯನವರಿಗೂ ಕೊಡಿ ಎಂದು ಟಾಂಗ್ ನೀಡಿದ್ದಾರೆ.ರಾಹುಲ್ ಗಾಂಧಿಯವರಿಗೂ ಜವಾಬ್ದಾರಿ ಇಲ್ಲ.ಯತೀಂದ್ರ ಸಿದ್ರಾಮಯ್ಯ ಅವರು ಶಾಸಕರಲ್ಲ.ಮೊದಲು ಅವರಿಗೆ ನಿರುದ್ಯೋಗ ಭತ್ಯೆ ನೀಡಿ ಎಂದು ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ನಾವೇ ಗೆಲ್ತೇವೆ: ಬಿ ಶ್ರೀರಾಮುಲು

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments