Webdunia - Bharat's app for daily news and videos

Install App

ಕಾಂಗ್ರೆಸ್ ನಿಂದ ಬಿಜೆಪಿ ಅಧಿಕಾರಕ್ಕೆ

Webdunia
ಗುರುವಾರ, 1 ಜುಲೈ 2021 (15:49 IST)
ಎಚ್.ಡಿ. ಕುಮಾರಸ್ವಾಮಿ 
ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಜೆಡಿಎಸ್ ನಿಂದ ಅಲ್ಲ. ಕಾಂಗ್ರೆಸ್ ನಿಂದ. ಇದನ್ನು ಮುಸ್ಲಿಮ್ ಬಾಂಧವರು ಅರಿತುಕೊಳ್ಳಬೇಕು ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಾಜ್ಯವನ್ನು ಆ ದಿನದಲ್ಲಿ ಬಿಜೆಪಿ ಲೂಟಿ ಮಾಡುತ್ತಿದೆ. ರೈತರ ಪರ ಎಂದು ಹೇಳುವ ಬಿಜೆಪಿ, ಅವತ್ತು ರೈತರ ಮೇಲೆ ಗೋಲಿ ಬಾರ್ ಮಾಡಿಸಿತ್ತು ಎಂದರು.
ಸಿದ್ದರಾಮಯ್ಯ ಏನೋ ದೊಡ್ಡ ಅಧಿಕಾರ ನಡೆಸಿದೆ ಎಂದು ಹೇಳುತ್ತಾರೆ. ಏನೋ ದೊಡ್ಡ ಆಡಳಿತ ನೆಡೆಸಿರುವ ಮಾತನಾಡುತ್ತಾರೆ. ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎಂದು ಹೇಳುತ್ತಿದ್ದಾರೆ. ಅಧಿವೇಶನ ಬರಲಿ ನಾವು ಏನು ಅಂತ ತೋರಿಸುತ್ತೇನೆ. ನಮ್ಮ ಆಟ ತೋರಿಸುತ್ತೇವೆ ಎಂದು ಅವರು ಹೇಳಿದರು.
ಜನರಿಗೆ ಪಂಚರತ್ನ ಯೋಜನೆ ಕೊಡಲು ತಯಾರಿ ಮಾಡುತ್ತಿದ್ದೇನೆ. ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಜೆಡಿಎಸ್ ಬಾಗಿಲು ತೆಗೆಯುವ ಕೆಲಸ ಮಾಡುತ್ತದೆ. ಪ್ರಾದೇಶಿಕ ಪಕ್ಷಕ್ಕೆ ಬಲ ತುಂಬಲು ಯಾರೇ ಬಂದರೂ ಜೆಡಿಎಸ್ ಸ್ವಾಗತ ಮಾಡುತ್ತದೆ ಎಂದು ಕುಮಾರಸ್ವಾಮಿ ಬಹಿರಂಗ ಆಹ್ವಾನ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments