Webdunia - Bharat's app for daily news and videos

Install App

ಮತ್ತೊಂದು ಜಿದ್ದಾಜಿದ್ದಿನ ವೇದಿಕೆಯಾಗುತ್ತಿದೆ ಚನ್ನಪಟ್ಟಣ ಕ್ಷೇತ್ರ

Webdunia
ಬುಧವಾರ, 11 ಏಪ್ರಿಲ್ 2018 (09:12 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಟಿಕೆಟ್ ಫೈನಲ್ ಪ್ರಕ್ರಿಯೆ ನಡೆಯುತ್ತಿದ್ದು, ಚನ್ನಪಟ್ಟಣ ಕ್ಷೇತ್ರ ಮತ್ತೊಂದು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ.

ಬಿಜೆಪಿಯಿಂದ ಸಿಪಿ ಯೋಗೇಶ್ವರ್ ಪ್ರತಿನಿಧಿಸುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಒಂದು ವೇಳೆ ಇದು ಪಕ್ಕಾ ಆದರೆ ವರುಣಾ, ಚಾಮುಂಡೇಶ್ವರಿ ನಂತರ ಚನ್ನಪಟ್ಟಣ ಕ್ಷೇತ್ರ ಮತ್ತೊಂದು ಪ್ರತಿಷ್ಠಿತ ಕ್ಷೇತ್ರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments