ಕಾಂಗ್ರೆಸ್, ಬಿಜೆಪಿಯಿಂದ ಜಾತಿ, ಧರ್ಮಗಳ ಮಧ್ಯೆ ಕಲಹ: ಸಿಂಧ್ಯ

Webdunia
ಸೋಮವಾರ, 26 ಮಾರ್ಚ್ 2018 (13:26 IST)
ಜೆಡಿಎಸ್‌ನ ಗೆಲುವಿಗಿಂತ ಹೆಚ್ಚಾಗಿ ರಾಜ್ಯಕ್ಕೆ ಗೆಲುವು ಬೇಕಾಗಿದೆ. 5 ವರ್ಷಗಳಿಂದ ಕಾಂಗ್ರೇಸ್ ದುರಾಡಳಿತ ನಡೆಸಿದೆ. ಜಾತಿ-ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ಕಲಹ ಉಂಟು ಮಾಡಲು ಹೋಗಿದ್ದಾರೆ ಎಂದು ಜೆಡಿಎಸ್ ಮುಖಂಡ ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯ ಕಿಡಿಕಾರಿದ್ದಾರೆ
ಲೋಕಸಭೆಗೆ ನಿಂತಾಗ ಇಂದಿರಾಗಾಂಧಿಯವರ ಕೊಲೆಯಾಗಿತ್ತು, ಎರಡನೇ ಬಾರಿ ರಾಜೀವ್ ಗಾಂಧಿ ಕೊಲೆಯಾಗಿತ್ತು. ಎರಡೂ ಬಾರಿ ಅನುಕಂಪದ ಅಲೆಯಲ್ಲಿ ನಾನು ಸೋತಿದ್ದೇನೆ. ಈ ಬಾರಿ ಚುನಾವಣೆಯಲ್ಲಿ 120 ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಕರಾವಳಿ ಪ್ರದೇಶದಲ್ಲಿ ಕಾಂಗ್ರೇಸ್-ಬಿಜೆಪಿ ಪಕ್ಷಗಳು ಧರ್ಮಗಳ ನಡುವೆ ಒಡಕು ಮೂಡಿಸಿ, ಕೋಮು ಗಲಭೆಗಳನ್ನ ಸೃಷ್ಟಿಸಿದ್ದಾರೆ. ಕೆಲವರು ಓಟಿಗಾಗಿ ರಾಮನನ್ನ ಗುತ್ತಿಗೆ ತೆಗೆದುಕೊಂಡಿದ್ದಾರೆ. ರಾಮನ ಹೆಸರಿನಲ್ಲಿ ಪಾದುಕೆ ಹಾಗೂ ಇಟ್ಟಿಗೆ ಯಾತ್ರೆ ನಡೆಸಿದ್ರು. ಯಾತ್ರೆ ಹೆಸರಿನಲ್ಲಿ ಹಣ ಸಂಗ್ರಹಿಸಿದ್ರು ಅದೆಲ್ಲಿ ಹೋಯ್ತು?ಅಧಿಕಾರಕ್ಕಾಗಿ ಶ್ರೀರಾಮ ಬೇಕು, ಜನರ ಅಭಿವೃದ್ದಿಗಾಗಿ ಬಿಜೆಪಿಯವರು ಬೆಂಕಿ ಹಚ್ಚುತ್ತಾರೆ, ಕಾಂಗ್ರೇಸ್ ನವರು ಅದಕ್ಕೆ ತುಪ್ಪ ಸುರಿಯತ್ತಾರೆ. ದತ್ತಮಾಲೆ ಪ್ರಕರಣವನ್ನ ಮತ್ತೊಂದು ಈದ್ಗಾ ಪ್ರಕರಣವನ್ನಾಗಿ ಮಾಡಿದ್ರು ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments