Webdunia - Bharat's app for daily news and videos

Install App

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

Webdunia
ಭಾನುವಾರ, 24 ಡಿಸೆಂಬರ್ 2017 (09:34 IST)
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಘಟನೆ ನಡೆದಿದ್ದು, ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಕೊಪ್ಪದ ಬಿಜೆಪಿ ಕಚೇರಿ ಮೇಲೆ ದಾಂಧಲೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ರಾಕೇಶ ಮೇಲೆ ಹಲ್ಲೆಯಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಘಟನೆಯ ನಂತರ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಾಸಕ ಡಿ.ಎನ್.ಜೀವರಾಜ ಅವರ ನೇತೃತ್ವದಲ್ಲಿ ಬಿಜೆಪಿಯವರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ಮುಂದಿನ ಸುದ್ದಿ
Show comments