Webdunia - Bharat's app for daily news and videos

Install App

ಪಕ್ಷದ ನಾಯಕರಿಂದ ಕಾಂಗ್ರೆಸ್ ಅಧೋಗತಿಗೆ: ಎಚ್.ವಿಶ್ವನಾಥ್

Webdunia
ಶುಕ್ರವಾರ, 16 ಡಿಸೆಂಬರ್ 2016 (17:26 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಕುರಿತು ಪರೋಕ್ಷವಾಗಿ ಲೇವಡಿ ಮಾಡಿರುವ ಮಾಜಿ ಸಂಸದ ಎಚ್.ವಿಶ್ವನಾಥ್, ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿದಿಲ್ಲ. ಪಕ್ಷದಲ್ಲಿರುವ ನಾಯಕರು ಅಧೋಗತಿಗೆ ಇಳಿದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ಕುರಿತು ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ವಿಳಂಬ ಮಾಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. ಕಾಂಗ್ರೆಸ್ ಬಡವರ ಧ್ವನಿಯಾಗಿದ್ದು, ಇತ್ತೀಚಿಗೆ ಪಕ್ಷ ಸೇರುತ್ತಿರುವ ನಾಯಕರಿಂದ ಪಕ್ಷ ಅಧೋಗತಿಗೆ ಇಳಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
 
ಏಕಾಏಕಿ 500, 1000 ಮುಖಬೆಲೆಯ ನೋಟು ನಿಷೇಧ ಮಾಡಿದ್ದು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಇದಕ್ಕೆ ಪ್ರಧಾನಿ ಮೋದಿ ಅವರೇ ನೇರ ಹೊಣೆ. ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದ್ದು, ಬಿಜೆಪಿ ಹಿರಿಯ ಮುಖಂಡ ಅಡ್ವಾನಿ ಅವರು ಬೇಸರಗೊಂಡಿರುವುದು ನಿದರ್ಶನ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್‌ ಯು.ಟಿ. ಖಾದರ್‌ ಬೆನ್ನಲ್ಲೇ ಸಿದ್ದರಾಮಯ್ಯಗೆ ಬೆದರಿಕೆ ಕರೆ: ಕ್ರಮಕ್ಕೆ ಪೊಲೀಸರಿಗೆ ಸಿಎಂ ಸೂಚನೆ

India Pakistan: ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ರೆ ಭಾರತದ ಏಳು ರಾಜ್ಯಗಳನ್ನು ನಾವು ವಶಪಡಿಸಿಕೊಳ್ತೀವಿ ಎಂದ ಬಾಂಗ್ಲಾದೇಶ ನಾಯಕ

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮೋದಿ, ಪಿಣರಾಯಿ, ಅದಾನಿ, ತರೂರ್‌: ಏನು ವಿಶೇಷ ಗೊತ್ತಾ

Mangaluru Suhas Shetty murder: ಹಿಂದೂಗಳಿಗೆ ರಕ್ಷಣೆ ಇಲ್ವಾ ಸಾರ್ ಎಂದು ಕೇಳಿದ್ದಕ್ಕೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದೇನು

ಬರ್ಬರ ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ ಘೋಷಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments