Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಆಯೋಜನೆ

Webdunia
ಸೋಮವಾರ, 27 ಫೆಬ್ರವರಿ 2023 (19:40 IST)
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಸಭೆಗಳ ಮೇಲೆ ಸಭೆ ಆಯೋಜನೆ ಮಾಡುತ್ತಿದೆ. ಈದರ ಭಾಗವಾಗಿ ನಾಳೆ ಪ್ರಚಾರ ಸಮಿತಿ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಆಯೋಜನೆ ಮಾಡಿದೆ. ವಿಧಾನಸಭೆಯ ಚುನಾವಣೆಯಲ್ಲಿ ಯಾವೇಲ್ಲ ವಿಚಾರಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು, ಪಕ್ಷ ಘೋಷಣೆ ಮಾಡಿರುವ ಯೋಜನೆಗಳನ್ನು ಯಾವ ರೀತಿ ರಾಜ್ಯದ ಜನರಿಗೆ ತಲುಪಿಸಿಬೇಕು.ಇನ್ನೂ ಪಕ್ಷದ ಅಧ್ಯಕ್ಷರ ಅನುಮತಿ ಮೇರಿಗೆ ಹಲವು ವಿಚಾರ ಬಗ್ಗೆ ಪ್ರಚಾರ ಮಾಡಬೇಕು.ಹಾಗೂ ಪಕ್ಷವನ್ನ ಅಧಿಕಾರಕ್ಕೆ ತರುವುದಕ್ಕೆ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಸೇರಿದಂತೆ ಅನೇಕ ವಿಚಾರಗಳನ್ನು ಚರ್ಚೆ ಮಾಡಲು ಪ್ರಚಾರ ಸಮಿತಿ ಅಧ್ಯಕ್ಷ  ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಗೆ ರಾಜ್ಯ ಸಹ ಅಧ್ಯಕ್ಷರು, ಸಂಯೋಜರು ,ಜಿಲ್ಲಾಧ್ಯಕ್ಷರು ಪ್ರಚಾರ ಸಮಿತಿ ಸಂಯೋಜಕರು ಭಾಗಿ ಆಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments