Webdunia - Bharat's app for daily news and videos

Install App

ಪ್ರಕಾಶ್ ರೈ ಲೆಕ್ಕಕ್ಕಿಲ್ಲ ಅಂತಂದ ಕಾಂಗ್ರೆಸ್ ಅಭ್ಯರ್ಥಿ

Webdunia
ಸೋಮವಾರ, 25 ಮಾರ್ಚ್ 2019 (12:19 IST)
ಬೆಂಗಳೂರು ಸೆಂಟ್ರಲ್ ನಲ್ಲಿ  ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸ್ಪರ್ಧೆ ಇದೆ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಹೇಳಿದ್ದಾರೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿ ರಿಜ್ವಾನ್ ಹರ್ಷದ್ ಈ ಹೇಳಿಕೆ ನೀಡಿದ್ದು, ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ ಸಂಸದ ಪಿ. ಸಿ. ಮೋಹನ್  ಕೊಡುಗೆ ಏನೂ ಇಲ್ಲ ಎಂದು ದೂರಿದರು.

ನಮ್ಮದು ಬಿಜೆಪಿ ವಿರುದ್ಧ  ನೇರ ಸ್ಪರ್ಧೆ. ಕಳೆದ ಐದು ವರ್ಷ ನಾನು  ಕ್ಷೇತ್ರದಲ್ಲಿ ಕೆಲಸ ಕಾರ್ಯ  ಮಾಡಿದ್ದೇನೆ.
ಬೆಂಗಳೂರು ಸೆಂಟ್ರಲ್ ಗೆ  ಡೈನಾಮಿಕ್  ಎಂ.ಪಿ.  ಬೇಕು ಎಂದ ಅವರು, ಪ್ರಕಾಶ್ ರೈ ಸ್ಪರ್ಧೆ ನನ್ನ ಮೇಲೆ ಪರಿಣಾಮ  ಆಗಲ್ಲ ಎಂದೂ ತಿಳಿಸಿದರು.

ನನಗೆ  ನಿಶ್ಚಿತವಾಗಿಯೂ ಗೆಲ್ಲೋ ವಿಶ್ವಾಸ ಇದೆ. ಇಂದು ಒಂದು ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡುವೆ. ರೋಷನ್ ಬೇಗ್ ಕೂಡಾ ಅಭ್ಯರ್ಥಿ ಆಕಾಂಕ್ಷಿಯಾಗಿದ್ದವರು. ರೋಷನ್ ಬೇಗ್ ಆಶಿರ್ವಾದ ಪಡೆದುಕೊಳ್ಳುತ್ತೇನೆ ಎಂದರು.

ರೋಷನ್ ಬೇಗ್  ಅವರ ವಿಶ್ವಾಸ ಪಡೆದುಕೊಂಡು ಚುನಾವಣಾ ಪ್ರಚಾರ ನಡೆಸುವೆ. ದೇವೇಗೌಡರು ಎಲ್ಲಿ ನಿಂತರೂ ಅವರ ಬೆಂಬಲ ನಮಗೆ ಇದ್ದೇ ಇರುತ್ತದೆ. ಹೆಚ್.ಡಿ. ದೇವೇಗೌಡರ  ಆಶೀರ್ವಾದ ಪಡೆದುಕೊಳ್ಳುತ್ತೇನೆ ಅಂತಾನೂ ರಿಜ್ವಾನ್ ಹರ್ಷದ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments